ಪೋಸ್ಟ್‌ಗಳು

ಜನವರಿ, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆ ಮಾಡಬೇಕು

ಇಮೇಜ್
  ಇಂಡಿ :  ಕನ್ನಡ ನಾಡು ನುಡಿ ಮೇಲೆ ನಡೆಯುತ್ತಿದ್ದ ದಬ್ಟಾಳೆಕೆಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ ಕನ್ನಡವನ್ನು ರಕ್ಷಣೆ ಮಾಡಲು ಕರ್ನಾಟಕ ರಕ್ಷಣಾ   ವೇದಿಕೆ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಹೇಳಿದರು. ಗುರುವಾರ ಪಟ್ಟಣದ ಶಂಕರ್ ಪಾರ್ವತಿ ಮಂಗಲ ಕಾರ್ಯಾಲಯದ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕರ್ತರ ಸಭೆ ಹಾಗೂ ಪದಾಧಿಕಾರಿಗಳು ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತಾನಾಡಿದರು. ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆ ಮಾಡಬೇಕು. ಕನ್ನಡವೇ ಧರ್ಮ, ಕನ್ನಡವೇ ಜಾತಿ, ಕನ್ನಡವೇ ದೇವರು ಎಂದು ಭಾವಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಗೌರವದೊಂದಿಗೆ ಮುನ್ನಡೆದಿದೆ ಎಂದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವಹಿಸಿರುವ ಡಾ. ಸ್ವರೂಪಾನಂದ ಸ್ವಾಮಿಜಿ ಆಶೀರ್ವದಿಸಿ ಮಾತಾನಾಡಿದರು. ಇಂದಿನ ದಿನಮಾನದಲ್ಲಿ ಕೆಲವೆಡೆ ಪ್ರಜ್ಞಾವಂತ ಪಾಲಕರೇ ಕನ್ನಡ ಭಾಷೆಯನ್ನು ಪರಕೀಯರ ಭಾಷೆಯಂಬಂತೆ ಕಾಣುತ್ತಿರುವದು ವಿಷಾದಕರ ಸಂಗತಿಯಾಗಿದೆ. ಮಕ್ಕಳಲ್ಲಿ ತುಂಬುತ್ತಿರುವ ಇಂಗ್ಲಿಷ್‌ ವ್ಯಾಮೋಹ ಅತಿ ಕೆಟ್ಟ ಸಂಸ್ಕೃತಿಯನ್ನು ಕಲಿಸುತ್ತಿದೆ. ಅನ್ಯಭಾಷೆ ಕಡೆಗಣಿಸಿ ದ್ವೇಷಿಸುವ ಅಗತ್ಯ ನಮಗಿಲ್ಲ. ಕನ್ನಡ ಭಾಷೆ ಮಾತನಾಡಲು ಬರೆಯಲು ಅನುಕೂಲವಾದಂತಹ ಭಾಷೆಯಾಗಿದೆ. ಕನ್ನಡ ಭಾಷೆ ಉಳಿವಿಗಾಗಿ ಬೆಳವಣಿಗೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಗಲಿರುಳು ದುಡಿ...

ಇಂಡಿ ನೂತನ ಜಿಲ್ಲೆಗಾಗಿ ಮುಸ್ಲಿಂ ಧರ್ಮ ಗುರುಗಳ ಮನವಿ

ಇಮೇಜ್
ಇಂಡಿ ಜಿಲ್ಲೆಗಾಗಿ ಮನವಿ ಇಂಡಿ: ಇಂಡಿ ಪ್ರತ್ಯೇಕ ಜಿಲ್ಲೆ ಹಾಗೂ ಮುಂದುವರೆದ ಸಂವಿಧಾನದ ವಿಧಿ 371(ಜೆ) ಗೆ ಇಂಡಿ ತಾಲೂಕು ಹಾಗೂ ಸಿಂದಗಿ ತಾಲೂಕಿಗೆ ಹಕ್ಕೋತ್ತಾಯ ಮಾಡುವ ಬಗ್ಗೆ ಇಂಡಿ ತಾಲೂಕಿನ ಎಲ್ಲಾ ಮುಸ್ಲಿಂ ಧರ್ಮ ಗುರುಗಳ ನೇತೃತ್ವದಲ್ಲಿ ನಗರದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ ವತಿಯಿಂದ ಮುಖ್ಯಮಂತ್ರಿ ಅವರಿಗೆ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಅವರ ಮೂಲಕ  ಮನವಿ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಧರ್ಮ ಗುರುಗಳಾದ ಮೌಲಾನಾ ಶಾಕೀರ್ ಹುಸೇನ ಕಾಶ್ಮಿ , ಮೌಲಾನಾ ಜಿಯಾ ಉಲ್ ಹಕ್ ಉಮರಿ , ಮುಫ್ತಿ ಅಬ್ದುಲ್ ರೆಹಮಾನ್ ಅರಬ್,  ಮಾತನಾಡಿ ವಿಜಯಪುರ ಜಿಲ್ಲೆಯಲ್ಲಿ ಇದೀಗ 13 ತಾಲೂಕಗಳಿದ್ದು ಆ ಪ್ರಕಾರ ಈಗಾಗಲೇ ಇಂಡಿ ತಾಲೂಕು ಸಬ್ - ಡಿವಿಷನ್ ಆಗಿರುವುದರಿಂದ ಆಡಳಿತಾತ್ಮಕ ದೃಷ್ಠಿಯಿಂದ ಅವಶ್ಯಕ ಸಂಪನ್ಮೂಲ, ಮೂಲಭೂತ ಸೌಕರ್ಯ ಹಾಗೂ ಸೌಲಭ್ಯಗಳೊಂದಿಗೆ ಇಂಡಿ ಪ್ರತ್ಯೇಕ ಜಿಲ್ಲೆ ರಚನೆಗೆ ಸಂಭಂದಿತ ಕೊಗಿಗನುಗುಣವಾಹಗಿ ಉದ್ದೇಶಿತ ಪರಿಸರದಲ್ಲಿ ಬೇಕಾಗಿರುವ ಪೂರಕ ಅಂಶಗಳು ಸಾಕಷ್ಟು ಇರುತ್ತೆವೆ. ದಿರ್ಘಕಾಲಿನ ಬರ ಪೀಡಿತ ಪ್ರದೇಶಕ್ಕೆ ಶಾಶತ್ವ ಪರಿಹಾರ ಹಾಗೂ ಅತ್ಯಂತ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಸಂಬಂಧಿತ ನಂಜುಡಪ್ಪ ವರದಿ ಅನುಷ್ಟಾಣಕ್ಕಾಗಿ ಇಂಡಿ ತಾಲೂಕಾ ಸಬ್ ಡಿವಿಷನಯನ್ನು ಪ್ರತೇಕ ಜಿಲ್ಲಾ ಕೇಂದ್ರವಾಗಿ ಘೋಷಿಸಲು ಆಗ್ರಹಿಸುತ್ತೆವೆ.  ಇಂಡಿ ಜಿಲ್ಲೆಗೆ ಬೇಕಾದ ಎಲ್ಲಾ ವಾತಾರಣ ಸೃಷ್ಠಿ ಮಾಡಿ...

ಕ್ರೀಡೆಯು ಪಾತ್ರವನ್ನು ನಿರ್ಮಿಸುವುದಿಲ್ಲ; ಇದು ಪಾತ್ರವನ್ನು ಬಹಿರಂಗಪಡಿಸುತ್ತದೆ ಎಂದು ಉದ್ದಮೆದಾರರಾದ ರಹಮತುಲ್ಲಾ ಅಡ್ಡೆವಾಲೆ ಹೇಳಿದರು.

ಇಮೇಜ್
 ಇಂಡಿ: ಕ್ರೀಡೆಯು ಪಾತ್ರವನ್ನು ನಿರ್ಮಿಸುವುದಿಲ್ಲ; ಇದು ಪಾತ್ರವನ್ನು ಬಹಿರಂಗಪಡಿಸುತ್ತದೆ ಎಂದು ಉದ್ದಮೆದಾರರಾದ ರಹಮತುಲ್ಲಾ ಅಡ್ಡೆವಾಲೆ ಹೇಳಿದರು.  .ಪಟ್ಟಣದ ರಾಯಲ್ ಇಂಟ್ರನ್ಯಾಷನಲ್  ಆಂಗ್ಲ ಮಾಧ್ಯಮ  ಶಾಲೆಯಲ್ಲಿ ವಾರ್ಷಿಕ  ಕ್ರೀಡಾಕೂಟ  ಕಾರ್ಯಕ್ರಮದ ಉದ್ಘಾಟಣೆ ಮಾಡಿ ಮಾತನಾಡಿದ ಅವರು    ದೈಹಿಕ ಚಟುವಟಿಕೆಯು ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಅನೇಕ ವೈಜ್ಞಾನಿಕ ಅಧ್ಯಯನಗಳು ತೋರಿಸಿವೆ. ಸಂಘಟಿತ ಕ್ರೀಡೆಗಳು, ವೈಯಕ್ತಿಕ ಅಥವಾ ತಂಡದ ಆಟಗಳು ಮತ್ತು ಉಚಿತ ಆಟಗಳ ರೂಪದಲ್ಲಿ ದೈಹಿಕ ಚಟುವಟಿಕೆಗಳು ಬೆಳೆಯುತ್ತಿರುವ ಮೆದುಳು ಚೆನ್ನಾಗಿ ಪ್ರಬುದ್ಧವಾಗಲು ಸಹಾಯ ಮಾಡುತ್ತದೆ. ಸಂಘಟಿತ ಕ್ರೀಡೆಗಳು ಅಥವಾ ಉಚಿತ ಆಟ ಅಥವಾ ಗುಂಪು ಆಟಗಳು, ದೈಹಿಕ ಚಟುವಟಿಕೆಯನ್ನು ಹೆಚ್ಚಿನ ಭಾರತೀಯ ಪೋಷಕರು ಮಾಡುವ 'ಸಮಯ ವ್ಯರ್ಥ' ಎಂದು ನೋಡಬೇಡಿ  ಎಂದರು.  ಕರ್ನಾಟಕ ಸರಕಾರಿ ಶಿಕ್ಷಕರ ಸಂಘದ ಇಂಡಿ ಘಟಕದ ನೀರ್ದೇಶಕರಾದ ಉಮರ ಶೇಖ್ ಮಾತನಾಡಿ  ನಿಮ್ಮ ಮಗುವನ್ನು ಗ್ಯಾಜೆಟ್‌ಗಳು ಮತ್ತು ಇಂಟರ್ನೆಟ್‌ನಿಂದ ದೂರವಿಡಿ. ಇದು ನಿಮ್ಮ ಮಗುವಿಗೆ ಒಳ್ಳೆಯದಕ್ಕಿಂತ ಹೆಚ್ಚು ಹಾನಿ ಮಾಡುತ್ತದೆ. ದೈಹಿಕ ಚಟುವಟಿಕೆಯಲ್ಲಿ ನೀವೇ ತೊಡಗಿಸಿಕೊಳ್ಳಿ. ನಿಮ್ಮ ನೆರೆಹೊರೆಯಲ್ಲಿರುವ ನಿಮ್ಮ ಮಗುವಿನೊಂದಿಗೆ ಸಾಧ್ಯವಾದಷ್ಟು ಆಟವಾಡಿ. ನೀವು ದೈಹಿಕ ಶ್ರಮವನ್ನು ಆನಂದಿಸಿದರೆ, ನಿಮ್ಮ ಮಗು...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು