ಇಂಡಿ ನೂತನ ಜಿಲ್ಲೆಗಾಗಿ ಮುಸ್ಲಿಂ ಧರ್ಮ ಗುರುಗಳ ಮನವಿ

ಇಂಡಿ ಜಿಲ್ಲೆಗಾಗಿ ಮನವಿ



ಇಂಡಿ: ಇಂಡಿ ಪ್ರತ್ಯೇಕ ಜಿಲ್ಲೆ ಹಾಗೂ ಮುಂದುವರೆದ ಸಂವಿಧಾನದ ವಿಧಿ 371(ಜೆ) ಗೆ ಇಂಡಿ ತಾಲೂಕು ಹಾಗೂ ಸಿಂದಗಿ ತಾಲೂಕಿಗೆ ಹಕ್ಕೋತ್ತಾಯ ಮಾಡುವ ಬಗ್ಗೆ ಇಂಡಿ ತಾಲೂಕಿನ ಎಲ್ಲಾ ಮುಸ್ಲಿಂ ಧರ್ಮ ಗುರುಗಳ ನೇತೃತ್ವದಲ್ಲಿ ನಗರದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ ವತಿಯಿಂದ ಮುಖ್ಯಮಂತ್ರಿ ಅವರಿಗೆ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಅವರ ಮೂಲಕ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಧರ್ಮ ಗುರುಗಳಾದ ಮೌಲಾನಾ ಶಾಕೀರ್ ಹುಸೇನ ಕಾಶ್ಮಿ , ಮೌಲಾನಾ ಜಿಯಾ ಉಲ್ ಹಕ್ ಉಮರಿ , ಮುಫ್ತಿ ಅಬ್ದುಲ್ ರೆಹಮಾನ್ ಅರಬ್,  ಮಾತನಾಡಿ ವಿಜಯಪುರ ಜಿಲ್ಲೆಯಲ್ಲಿ ಇದೀಗ 13 ತಾಲೂಕಗಳಿದ್ದು ಆ ಪ್ರಕಾರ ಈಗಾಗಲೇ ಇಂಡಿ ತಾಲೂಕು ಸಬ್ - ಡಿವಿಷನ್ ಆಗಿರುವುದರಿಂದ ಆಡಳಿತಾತ್ಮಕ ದೃಷ್ಠಿಯಿಂದ ಅವಶ್ಯಕ ಸಂಪನ್ಮೂಲ, ಮೂಲಭೂತ ಸೌಕರ್ಯ ಹಾಗೂ ಸೌಲಭ್ಯಗಳೊಂದಿಗೆ ಇಂಡಿ ಪ್ರತ್ಯೇಕ ಜಿಲ್ಲೆ ರಚನೆಗೆ ಸಂಭಂದಿತ ಕೊಗಿಗನುಗುಣವಾಹಗಿ ಉದ್ದೇಶಿತ ಪರಿಸರದಲ್ಲಿ ಬೇಕಾಗಿರುವ ಪೂರಕ ಅಂಶಗಳು ಸಾಕಷ್ಟು ಇರುತ್ತೆವೆ. ದಿರ್ಘಕಾಲಿನ ಬರ ಪೀಡಿತ ಪ್ರದೇಶಕ್ಕೆ ಶಾಶತ್ವ ಪರಿಹಾರ ಹಾಗೂ ಅತ್ಯಂತ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಸಂಬಂಧಿತ ನಂಜುಡಪ್ಪ ವರದಿ ಅನುಷ್ಟಾಣಕ್ಕಾಗಿ ಇಂಡಿ ತಾಲೂಕಾ ಸಬ್ ಡಿವಿಷನಯನ್ನು ಪ್ರತೇಕ ಜಿಲ್ಲಾ ಕೇಂದ್ರವಾಗಿ ಘೋಷಿಸಲು ಆಗ್ರಹಿಸುತ್ತೆವೆ. 

ಇಂಡಿ ಜಿಲ್ಲೆಗೆ ಬೇಕಾದ ಎಲ್ಲಾ ವಾತಾರಣ ಸೃಷ್ಠಿ ಮಾಡಿದ್ದಾರೆ. ಭೋಗೋಳಿಕವಾಗಿ ವಿಸ್ತೀರ್ಣ ಹೊಂದಿದೆ ಜನಸಂಖ್ಯೆ ಹೆಚ್ಚಾಗಿದ್ದು. ರಾಷ್ಟ್ರೀಯ ಹೆದ್ದಾರಿ , ಸರಕುಸಾಗಾಣಿಕೆಗೆ ರೈಲು ನಿಲ್ದಾಣ, ಲಿಂಬೆ ಅಭಿವೃದ್ದಿ ಮಂಡಳಿ ,ಉಪವಿಭಾಗ ಕೃಷಿ ವಿಜ್ಞಾನ ಕೇಂದ್ರ ಹೇಲಿಪ್ಯಾಡ , ಮಿನಿವಿಧಾನಸೌಧಾ ಹೀಗೆ ಜಿಲ್ಲಾ ಕೇಂದ್ರವಾಗಲು ಬೇಕಾದ ಎಲ್ಲಾ ಸೌಲಭ್ಯಗಳು ಇರುವದರಿಂದ ಕೂಡಲೆ ಮುಖ್ಯ ಮಂತ್ರಿಗಳು ಇಂಡಿ ಜಿಲ್ಲೆಯಾಗಿಸಿ ಗಡಿ ಭಾಗ ಮತ್ತಷ್ಟು ಅಭಿವೃದ್ದಿಪಡಿಸಬೇಕು ಎಂದರು.

ಮೌಲಾನಾ ಅಲ್ಲಾಬಕ್ಷ ಉಜ್ಜನಿ, ಹಾಫೀಜ್ ಮೊಹಮ್ಮದ್ ಭಾಷಾ ಬಾಗವಾನ, ಹಾಫೀಜ್ ಫೀರೋಜ್ ಬಾಗವಾನ, ಹಾಫೀಜ ಅಬ್ದುಲ್ ಅಝೀಜ್ ಫೈಝಿ ಇನಾಮದಾರ, ಹಾಫೀಜ್ ಮಹೇಬೂಬ,  ಡಾ. ಎ ಪಿ ಜೆ ಅಬ್ದುಲ್ ಕಲಾಂ ಫೌಂಡೇಶನ್ ಅಧ್ಯಕ್ಷರು ಮೊಹಮ್ಮದ್ ಅಷ್ಪಕ್ ಕೊಂಕಣಿ, ಕಾರ್ಯದರ್ಶಿ ಬಾದಾಷಾ ಬೋರಮಣಿ,  ಸದ್ಯಸರು ಮೈನುದ್ದಿನ್ ಶೇಖ, ಸಮಾಜ ಸೇವಕರು ಹಸನ ಮುಜಾವರ, ಮೊಹಮ್ಮದ್ ನಾಸಿರ್ ಇನಾಮದಾರ, ಮೌಲಾನಾ ದಾದಾಹಾಯಾತ ನಾಯಿಕೋಡಿ,  ಹುಸೇನ್ ಬಾಷಾ ಮಿರಜಕರ, ಹಾಗೂ ಇಂಡಿ ತಾಲ್ಲೂಕಿನ ಮುಸ್ಲಿಂ ಧರ್ಮದ ಎಲ್ಲ ಗುರುಗಳು ಉಪಸ್ಥಿತರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು