ಪೋಸ್ಟ್‌ಗಳು

ಆಗಸ್ಟ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ವಿವಿದ್ಯೋದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರಿ ಸಂಘ ನಿ, ಇದರ ವಾರ್ಷಿಕ ಸರ್ವಸಾಧಾರಣ ಮಹಾಸಭೆ

ಇಮೇಜ್
 ಇಂಡಿ: ಹಾನಿಯಲ್ಲಿ ಇದ್ದ ನಮ್ಮ ಸಂಘವು ಇಂದು ಸುಮಾರು ೫ ಲಕ್ಷ ರೂಪಾಯಿ ಲಾಭದಲ್ಲಿ ಸಾಗೂತ್ತಿದ್ದು ಇದಕ್ಕೆ ರೈತರ ಹಾಗೂ ಗ್ರಾಹಕರ ಸಹಕಾರವೇ ಕಾರಣ. ಆದ್ದರಿಂದ ಖಟ್ಟ ಬಾಕಿದಾರರು ಸಕಾಲಕ್ಕೆ ತಮ್ಮ ಸಾಲವನ್ನು ಮರು ಪಾವತಿಸಿದ್ದಲ್ಲಿ ಇನ್ನಷ್ಟು ಲಾಭವಾಗಲಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಹೇಳಿದರು. ಅವರು ತಾಲೂಕಿನ  ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ವಿವಿದ್ಯೋದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ  ಸಹಕಾರಿ ಸಂಘ ನಿ, ಇದರ ವಾರ್ಷಿಕ ಸರ್ವಸಾಧಾರಣ ಮಹಾಸಭೆಯ ಅಧ್ಯಕ್ಷೆತೆ ವಹಿಸಿ ಮಾತನಾಡಿದರು.  ಈ ಸಂಘವು ರೈತರ ಆಸ್ತಿ ಇದನ್ನು ಉಳಿಸಿ ಬೆಳೆಸಿಕೊಂಡು ಹೊಗುವುದು ಪ್ರತಿಯೊಬ್ಬರ ಜಾವಾಬ್ದಾರಿಯಾಗಿದೆ. ಆದ್ದರಿಂದ ಗ್ರಾಹಕರು ತೆಗೆದುಕೊಂಡ ಸಾಲ ಇನ್ನೂ ಲಕ್ಷಾಂತರ ರೂಪಾಯಿ ಇದೆ. ಆದ್ದರಿಂದ ತ್ವರಿತವಾಗಿ ಸಾಲ ಮರು ಪಾವತಿ ಮಾಡಿ ಮರಳಿ ಸಾಲ ತೆಗೆದುಕೊಳ್ಳಲು ಸಹಕಾರಿಯಾಗುತ್ತದೆ. ಆದಷ್ಟು ಬೇಗ ತಮ್ಮ ಸಾಲ ತುಂಬಲು ಮುಂದಾಗಿ ಒಂದು ವೇಳೆ ತುಂಬಲು ಹಿಂದೆಟು ಹಾಕಿದಲ್ಲಿ ಕಾನೂ ಕ್ರಮ ಜರುಗಿಸಬೇಕಾಗುತ್ತದೆ ಎಂದರು.  ಪಿಕೆಪಿಎಸ್ ಪ್ರಭಾರಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು.ಜಿ.ವಾಘಮೋಡೆ ವಾರ್ಷಿಕ ವರದಿ ವಾಚಿಸಿದರು. ನಿರ್ದೇಶಕರಾದ ವಜ್ರಕಾಂತ ಹೂಗಾರ, ಅರ್ಜುನ ಜಾಧವ, ಅಶೋಕ ಬಳಬಟ್ಟಿ, ಹಣಮಂತ ಸೊಲಂಕಾರ, ಸದಾಶಿವ ಅಹಿರಸಂಗ, ಹಣಮಂತ ಬನಸೋಡೆ, ಶಿವು ಪೂಜಾರಿ, ಮುತ್ತಪ್ಪ ಸಂಗ...

ವ್ಯಕ್ತಿಯ ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ: ಎಸ್ ಆರ್ ನಡುಗಡ್ಡಿ

ಇಮೇಜ್
 ವ್ಯಕ್ತಿಯ ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ: ಎಸ್ ಆರ್ ನಡುಗಡ್ಡಿ ಇಂಡಿ: ಶಾರೀರಿಕ ವ್ಯಾಯಾಮ ಮತ್ತು ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ. ಇಂದಿನ ದಿನಗಳಲ್ಲಿ ಕ್ರೀಡೆಯನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು.       ಅವರು ತಾಲೂಕ ಕ್ರೀಡಾಂಗಣದಲ್ಲಿ ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ತಡವಲಗಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.        ಕ್ರೀಡೆ ಮನುಷ್ಯನಿಗೆ ಹೊಸ ಶಕ್ತಿ, ಸ್ಪೂರ್ತಿ, ಚೈತನ್ಯ, ಜೀವನೋತ್ಸವವನ್ನು ಕೊಡುತ್ತದೆ. ಮಗುವಿನ ಬಾಲ್ಯದಲ್ಲಿ ಪ್ರಾರಂಭವಾಗುವ ಕ್ರೀಡಾ ಶಕ್ತಿಯು ವಿಶ್ವ ಸ್ಪರ್ಧೆಗಳಲ್ಲಿ  ಭಾಗವಹಿಸುವಂತೆ ಮಾಡುತ್ತದೆ ಎಂದರು.         ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಎಚ್ ಕೆ ಮಾಳಗೊಂಡ ಮಾತನಾಡಿ, ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಸಾಧ್ಯ. ವಿದ್ಯಾರ್ಥಿಗಳು ಬದ್ಧತೆ ಮತ್ತು ನ್ಯಾಯಯುತವಾಗಿ ಆಡಬೇಕು. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.        ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಬೇನೂರ ಹಾಗೂ ಸದಸ್ಯ ರವಿ ಹೊನ್ನಳ್ಳಿ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿದರು....

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು