ಶ್ರೀ ಜಂಗರೋದಕ್ ಸೀಮೆಂಟ್ ಮನೆಗೆ ರಕ್ಷಣೆ ವರ್ಷಾನಗಟ್ಟಲೆ.

 ಚಡಚಣ. ಪಟ್ಟಣದಲ್ಲಿ ಬಂಗೂರ್  ಶ್ರೀ ಜಂಗರೋದಕ ಸಿಮೆಂಟ್  ಸಂಸ್ಥೆಯ ವತಿಯಿಂದ ಸೀಮೆಂಟ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಕಂಪನಿಯ ಬ್ಯಾನರಗಳು ಹಾಕಿ ಪ್ರಚಾರ ಮಾಡಲಾಯಿತು.



ಈ ಸಂದರ್ಭದಲ್ಲಿ ಕಂಪನಿಯ ಡಿಸ್ಟ್ರಿಕ್ಟ ಸೇಲಸ  ಮ್ಯಾನೇಜರ್ ನಾಗರಾಜ ಡಿ.ಕೆ ಹಾಗೂ  ಟೆಕ್ನಿಕಲ್ ಆಫೀಸರ್ ಫಜಲ್ ಕಲಬುರ್ಗಿ ಮಾತನಾಡಿ ಸೀಮೆಂಟ್ ಬಗ್ಗೆ ಮಾಹಿತಿ ನೀಡಿದರು.  ಸಿಮೆಂಟ್ ಉತ್ಪಾದನೆ ಮತ್ತು ಪರಿಸರ ಸ್ನೇಹಿ ತಂತ್ರಜ್ಞಾನಗಳಲ್ಲಿ ತನ್ನ ಸೇವೆಗಳಿಗೆ ಪ್ರಸಿದ್ಧವಾಗಿದೆ. ಇತ್ತೀಚಿಗೆ, ಕಂಪನಿಯು ತನ್ನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು, ವಿಶೇಷವಾಗಿ ಆಂಧ್ರ ಪ್ರದೇಶದಲ್ಲಿ ಹೊಸ ಪ್ಲಾಂಟ್ ಸ್ಥಾಪನೆ ಮಾಡುವುದು ಮತ್ತು ಕಳಬುರ್ಗಿಯಲ್ಲಿರುವ ತಂತ್ರಜ್ಞಾನ ಪುನರ್ ನವೀಕರಣ ಯೋಜನೆಗಳನ್ನು ಘೋಷಿಸಿದೆ. ಶ್ರೀ ಸಿಮೆಂಟ್, ಇದು ಉತ್ತಮ ನುರಿತ ಬಲ ಮತ್ತು ದೀರ್ಘಾವಧಿ ನೆಲೆಗಾಗಿ ಗ್ರಾಹಕರಲ್ಲಿ ಬೇಡಿಕೆಯಾದ ಉತ್ಪನ್ನವಾಗಿದೆ, ಶ್ರೇಯಸ್ಕೃತ ಗುಣಮಟ್ಟದ ಗ್ಯಾರಂಟಿ ಹೊಂದಿದೆ.


ಈ ಸಂದರ್ಭದಲ್ಲಿ ತಾಲೂಕು ಸೇಲಸ್ ಆಫಿಸರ್ ಜಹಾಂಗೀರ ದೇಸಾಯಿ, , ಸೇಲಸ ಪ್ರಮೋಟರ್ ರಿಯಾಜ್ ಬೀಳಗಿ, ಎ.ಎಸ್. ಟ್ರೇಡರ್ಸ್ ಮಾಲಿಕರಾದ ಅಮೀರ ನದಾಫ, ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು