ಕಾಶಪ್ಪನವರ ಹೇಳಿಕೆ ಸಮಾಜಕ್ಕೆ ನೋವುಂಟೆ ಮಾಡಿದೆ. : ವಿ.ಎಚ್.ಬಿರಾದಾರ

 ಇಂಡಿ :   ಪಂಚಮಸಾಲಿ ಸಮಾಜಕ್ಕೆ ಅದರದೇ ಆದ ಟ್ರಸ್ಟ ಮಾಡಲಾಗಿದೆ. ಅದಕ್ಕೆ ಶಿಷ್ಟಾಚಾರ ಇದೆ. ಅದನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಕೈಕೊಳ್ಳಲಾಗುವದು ಎಂದು ಹೇಳಿರುವ ಕಾಸಪ್ಪನವರ ಹೇಳಿಕೆಯನ್ನು ಇಂಡಿ ತಾಲೂಕಾ ಪಂಚಮಸಾಲಿ ಸಂಘದ ತಾಲೂಕಾ ಅಧ್ಯಕ್ಷ ವಿ.ಎಚ್.ಬಿರಾದಾರ ಖಂಡಿಸಿದ್ದಾರೆ.

ಇಂಡಿಯ ಅಮರ ಇಂಟರ್ ನ್ಯಾಶನಲ್ ಹೋಟೆಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೂಡಲ ಸಂಗಮದಲ್ಲಿ ಟ್ರಸ್ಟ ಎಂಬುದು ಇದೆ. ಆದರೆ ಮಂಡಳಿಯ ಸದಸ್ಯರು ಬರುವದೇ ಇಲ್ಲ. ಮತ್ತು ಟ್ರಸ್ಟಕ್ಕೆ ಸೇರಬೇಕಾದ ಆಸ್ತಿ ಲೂಟಿಸಿದ್ದಾರೆ.  ಕಾಶಪ್ಪನವರ ಹೇಳಿಕೆ ಸಮಾಜಕ್ಕೆ ನೋವುಂಟೆ ಮಾಡಿದೆ. ಜಯ ಮೃತ್ಯುಂಜಯ ಶ್ರೀಗಳು ಕಣ್ಣಿರು ಹಾಕಿರುವದು ಎಲ್ಲರಿಗೂ ನೋವು ತಂದಿದ್ದು ಪ್ರತಿ ಹನಿಯ ಬೆಲೆ ತೆತ್ತಬೇಕಾಗುತ್ತದೆ. ಈ ದಿಶೆಯಲ್ಲಿ ಏ. ೨೦ ರಂದು ೩ ಗಂಟೆಗೆ ಕೂಡಲ ಸಂಗಮದಲ್ಲಿ ಸಭೆಯನ್ನು ಕರೆದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಂಚಮಸಾಲಿ ಜನಾಂಗ ಸಮಾಜ ಬಾಂಧವರು ಸೇರಿ ತಕ್ಕ ಉತ್ತರ ಕೊಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಾಳು ಮುಳಜಿ, ಶರಣು ಬಂಡಿ, ಚಿದುಗೌಡ ಬಿರಾದಾರಸೋಮು ದೇವರ,ರಮೇಶ ಬಿರಾದಾರ, ವಿಜುಗೌಡ ಬಿರಾದಾರ ಮತ್ತಿತರಿದ್ದರು.

ಇಂಡಿಯಲ್ಲಿ ನಡೆದ ಪಂಚಮಸಾಲಿ ಸಮಾಜದ ಪತ್ರಿಕಾಗೋಷ್ಠಿಯಲ್ಲಿ ವಿ.ಎಚ್. ಬಿರಾದಾರ ಮಾತನಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು