ರೇವಣಸಿದ್ಧೇಶ್ವರ ಏತನೀರಾವರಿ ಓಪನ್ ಕಾಲುವೆ ಮೂಲಕ ನೀರು ಹರಿಸಲು ಮನವಿ

 ರೇವಣಸಿದ್ಧೇಶ್ವರ ಏತನೀರಾವರಿ ಓಪನ್ ಕಾಲುವೆ ಮೂಲಕ ನೀರು ಹರಿಸಲು ಮನವಿ

ಇಂಡಿ.ರೇವಣಸಿದ್ದೇಶ್ವರ ಏತನೀರಾವರಿಯ ಯೋಜನೆಯ ಕಾಮಗಾರಿ ಈ ಗ್ರಾಮಗಳಾದ ಕೋಳ್ಳೂರಗಿ, ಹೊರ್ತಿ,ಹಳಗುಣಕಿ,ಬಬಲಾದ, ಹಂಜಗಿ,ನಿಂಬಾಳ, ಝಳಕಿ,ಜವೂರ,ಭತಗುಣಕಿ,ಅಂಜುಟಗಿ, ಬೂದಿಹಾಳ,ಚೌಡಿಹಾಳ, ನಿಂಬಾಳ,ದೇಗಿನಾಳ,ತಡವಲಗಾ,ಬಸನಾಳ,ಅಗಸನಾಳ,ಕೂಡಗಿ, ಹಂಜಗಿ,ಕಪನಿಂಬರಗಿ,ಗುಂದವಾನ, ಮುಂತಾದ ಗ್ರಾಮಗಳಿಗೆ ಕೇವಲ ಪೈಪಲೈನ ಮೂಲಕ ಕಾಮಗಾರಿಗ ಪ್ರಾರಂಭಿಸಿದ್ದಾರೆ.ಆದರೆ ಇದರಿಂದ ಪ್ರಯೋಜನವಿಲ್ಲ ಆದ್ದರಿಂದ ಓಪನ್ ಕಾಲುವೆ ಮೂಲಕ ಕಾಮಗಾರಿ ಪ್ರಾರಂಭಸಿ ನೀರು ಹರಿಸಿದರೆ ಹಳ್ಳ,ಕೋಳ್ಳಗಳು, ಹಾಗೂ ಬತ್ತಿದ ಬಾವಿಗಳಿಗೆ ಅಂತರ ಜಲ್ ಮಟ್ಟ ಹೆಚ್ಚಾಗಿ ರೈತಾಪಿ ವರ್ಗಕ್ಕೆ ಅನುಕೂಲವಾಗುವದು ಕಾರಣ ಇಂದು ಜೆಡಿಎಸ್ ಮುಖಂಡರಾದ ಬಿ.ಡಿ.ಪಾಟೀಲರ ನೇತೃತ್ವದಲ್ಲಿ ರೈತಾಪಿ ವರ್ಗ ಇಂದು ವಿಜಾಪೂರ ಸಂಸದರಾದ ಶ್ರೀ ರಮೇಶ್  ಜೀಗಜಿಣಗಿ ಯವರಿಗೆ ರೈತ ನಿಯೋಗ ಭೇಟಿ ನೀಡಿ ವಾಸ್ತವ ಸಮಸ್ಯೆ ಮನವರಿಕೆ ಮಾಡಲಾಗಿತ್ತು.ಸಂಸದರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಮರೇಪ್ಪ ಗಿರಣಿವಡ್ಡರ,ಸಿದ್ದಾರಾಮ ನಿಚ್ಚಳ, ಸುಭಾಷ್ ಅಚ್ಚೇಗಾರ ,ಬಾಬಾ ಹಂಚಿನಾಳ,ಮುಂತಾದ ರೈತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು