ಸಂಪನ್ಮೂಲಗಳ ಜವಾಬ್ದಾರಿಯುತ ನಿರ್ಹಹಣೆಯನ್ನು ಒಳಗೊಂಡ ಬಹುಮುಖಿ ವಿಧಾನದ ಮೂಲಕ ಮಾಲಿನ್ಯವನ್ನು ನಿಗ್ರಹಿಸುವ ಗುರಿ ಹೊಂದಬೇಕು. ಸಿ.ಎಂ. ಬಂಡಗರ

 ಇಂಡಿ : ಪಟ್ಟಣದ ಎಕ್ಸಲೆಂಟ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜನಲ್ಲಿ  ವಿಶ್ವ ಪರಿಸರ ದಿನಾಚರಣೆ  ಅಂಗವಾಗಿ ಮುಖ್ಯ ಅಥಿತಿಯಾಗಿ ಸಿ ಎಮ್ ಬಂಡಗರ  .ಪರಿಸರ ಸಂರಕ್ಷಣೆಯು ಅರಣ್ಯಗಳು, ವನ್ಯಜೀವಿಗಳು, ನೀರು ಮತ್ತು ಶಕ್ತಿಯಂತಹ ನೈಸರ್ಗಿಕ ಸಂಪನ್ಮೂಲಗಳನ್ನು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಸಂರಕ್ಷಿಸುವುದರ ಮೇಲೆ ಕೇಂದ್ರೀಕರಿಸುತ್ತದೆ . ಸಂಪನ್ಮೂಲಗಳ ಜವಾಬ್ದಾರಿಯುತ ನಿರ್ಹಹಣೆಯನ್ನು ಒಳಗೊಂಡ ಬಹುಮುಖಿ ವಿಧಾನದ ಮೂಲಕ ಮಾಲಿನ್ಯವನ್ನು ನಿಗ್ರಹಿಸುವ ಗುರಿ  ಹೊಂದಬೇಕು. ಎಂದು ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿದರು


ಸಂಸ್ಥೆಯ ಅಧ್ಯಕ್ಷ ಎಸ್ ಬಿ ಕೆಂಬೋಗಿ ಮಾತನಾಡಿ  ಹಿಂದಿನ ಕಾಲದಲ್ಲಿ  ಜನಪ್ರಿಯತೆಯನ್ನು ಗಳಿಸಿತು, ಪ್ರಸ್ತುತ ಈಗ ಕೈಗಾರಿಕೀಕರಣ ಗಮನಹರಿಸಿರುವದರಿಂದ ಪರಿಸರ ಅವನತಿ ಕಾರಣವಾಗುತ್ತದೆ. ಎಂದು ಹೇಳಿದರು

ಮಹಾದೇವಿ ಕೆಂಬೋಗಿ,ಮಲ್ಲಿಕಾರ್ಜುನ ಪಾಟೀಲ,ಪುಷ್ಪಾ ಪೋದ್ದಾರ,ಮಾಹಾಂತೇಶ ಪಾಟೀಲ,ಶ್ರೀಶೈಲ ಹೂಗಾರ,ರಫೀಕ ಚೌಧರಿ,ಆಸೀಫ್


ಕಲಾವಂತ,ಹಣಮಂತ ಗುಡ್ಲ,ಶ್ವೇತಾ ದೋತ್ರೆ,ಶೋಭಾ ಸಾರವಾಡ,ಜಯಶ್ರೀ ಚವ್ಹಾಣ,ರಾಣಿ ಪತ್ತಾರ,ರಾಣಿ ಬಿರಾದಾರ,ಲಕ್ಷ್ಮೀ ಪತ್ತಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು